ರಾಬರ್ಟ ಬಿಡುಗಡೆ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚಾಲೆಂಜಿಂಗ್ ಸ್ಟಾರ್
ಬೆಂಗಳೂರು : ನಾನು ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುವಿದಿಲ್ಲ ದಯವಿಟ್ಟು ಅನವಷ್ಯಕವಾಗಿ ನೀವು ಕಷ್ಟ ಪಟು ದುಡಿದಿರುವ ದುಡ್ಡನ್ನ ವ್ಯರ್ಥ ಮಾಡಬೇಡಿ ಹೀಗಂತ ಹೇಳಿದ್ದು ಕರುನಾಡ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ , ಹೌದು ಇಂದು ತಮ್ಮ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ,ಈ ಭಾರಿ ಹುಟ್ಟು ಹಬ್ಬ ಆಚರಿಸಿಕೊಳಲ್ಲ , ದಯವಿಟ್ಟು ಅನವಷ್ಯಕವಾಗಿ ನೀವು ಕಷ್ಟ ಪಟು ದುಡಿದಿರುವ ದುಡ್ಡನ್ನ ವ್ಯರ್ಥ ಮಾಡಬೇಡಿ ಅಂತ ಹೇಳಿದರು ಇನ್ನು ಅದರ […]
ಇನಷ್ಟು ಓದಿ